NEWS

ನುಡಿಭಾರತಿ ಸೌಹಾರ್ದ ಸಹಕಾರಿ ಸಂಘದವರು 2026 ರ ಕ್ಯಾಲೆಂಡರ್ ನ ಬಿಡುಗಡೆ ಮಾಡಿದರು

ಪಾಲನೆ ನ್ಯೂಸ್

ಮಂಡ್ಯ: ಇದೆ 21-12-2025 ರ ಭಾನುವಾರದಂದು ನುಡಿಭಾರತಿ ಸೌಹಾರ್ದ ಸಹಕಾರಿ ಸಂಘದಲ್ಲಿ 2026 ರ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಂಡಿದ್ದರು.

ಈ ಕಾರ್ಯಕ್ರಮದಲ್ಲಿ  ಮಂಡ್ಯ ಜಿಲ್ಲಾ ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟದ ಅಧ್ಯಕ್ಷರು ಆದ ಗುರುರಾಜ್  ರವರು ಹಾಗೂ ಉಪಾಧ್ಯಕ್ಷರಾದ ಸಿದ್ದಲಿಂಗಯ್ಯ ರವರು ಮತ್ತು ನುಡಿ ಭಾರತಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷರಾದ  ಬಸವೇಗೌಡ ಸರ್ ಅವರು ಮತ್ತು ಉಪಾಧ್ಯಕ್ಷರಾದ ಅರುಣ್ ಕುಮಾರ್ ಅವರು ಹಾಗೂ ನುಡಿ ಭಾರತಿ ಸೌಹಾರ್ದ  ಸಹಕಾರಿ ಸಂಘದ ನಿರ್ದೇಶಕರುಗಳೆಲ್ಲಾ ಹಾಜರಿದ್ದು ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Related posts

ಆರೋಗ್ಯ ಇಲಾಖೆಯಲ್ಲಿ ಔಷಧ ಕೊರತೆ,ಖರೀದಿಯಲ್ಲಿ ಅವ್ಯವಹಾರ: ವಿಜಯೇಂದ್ರ ಆರೋಪ

180 ಅಪ್ರಾಪ್ತ ಬಾಲಕಿಯರನ್ನ ಲೈಂಗಿಕವಾಗಿ ಶೋಷಿಸಿದ್ದಲ್ಲದೆ 350 ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸಿದ್ದ ಯುವಕನ ಸೆರೆ

ಡಿಜಿಟಲ್ ಮಾದರಿಯಲ್ಲಿ 2027ರ ಜನಗಣತಿ

Leave a Comment