NEWS

ಡಿ. 30 ರಂದು ದ್ವಿತೀಯ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ

ಪಾಲನೆ ನ್ಯೂಸ್

ಮಂಡ್ಯ:- 2025-26ನೇ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶಗಳ ಕಾರ್ಯಕ್ರಮವೊ ಸೇರಿದಂತೆ) ನವೆಂಬರ್-2025ರ ವರೆಗಿನ ದ್ವಿತೀಯ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಡಿಸೆಂಬರ್ 30 ರಂದು ಬೆಳಿಗ್ಗೆ 11.00 ಗಂಟೆಗೆ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಿಗದಿಪಡಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಗಳು ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ಪಾಕ್‌ಗೆ ₹46 ಸಾವಿರ ಕೋಟಿ ನೆರವು ನೀಡಿದ ಸೌದಿ, ಕತಾರ್‌

ಜ.1 ರಂದು ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ

ಡಿ.29ರಂದು ಯಾಚೇನಹಳ್ಳಿಯಲ್ಲಿ ‘ವಿಶ್ವಮಾನವ ಧರ್ಮ’ ಮೊದಲ ಮಹಾಧಿವೇಶನ

Leave a Comment