NEWS

ಕಾರ್ಮಿಕ ಮಕ್ಕಳನ್ನು ರಕ್ಷಣೆ ಮಾಡಲಾಯಿತು

ಪಾಲನೆ ನ್ಯೂಸ್

ಮಂಡ್ಯ: ಮದ್ದೂರು ತಾ. ಇಲ್ಲಿ ಬಾರ್ & ರೆಸ್ಟೋರೆಂಟ್ ನಲ್ಲಿ ಕೆಲಸ ಮಾಡುತ್ತಿದ್ದ ಎರಡು ಕಿಶೋರ ಕಾರ್ಮಿಕ ಮಕ್ಕಳನ್ನು ರಕ್ಷಣೆ ಮಾಡಿ ಬಾಲಕರ ಬಾಲಮಂದಿರಕ್ಕೆ ಕಳುಹಿಸಲಾಯಿತು, ಈ ಕಾರ್ಯಾಚರಣೆಯಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ಡಾ. ಎಂ. ಸವಿತ, ಮದ್ದೂರು ಕಾರ್ಮಿಕ ನಿರೀಕ್ಷಕರಾದ ನಾಗರತ್ನ, ಮಳವಳ್ಳಿ ಕಾರ್ಮಿಕ ನಿರೀಕ್ಷಕರಾದ ಮುನಿಲಿಂಗೇಗೌಡ, ಮಂಡ್ಯ ಕಾರ್ಮಿಕ ನಿರೀಕ್ಷಕರಾದ ಸ್ವಾಮಿ, ಮಕ್ಕಳ ಸಹಾಯ ವಾಣಿಯ ಮನು, ಎಎಸ್ ಐ ಮರಿಸ್ವಾಮಿ ಇವರು ಪಾಲ್ಗೊಂಡಿದ್ದರು.‌

ಪಾಲನೆ.ಇನ್‌ ವಾಟ್ಸ್‌ ಆಪ್‌ ಗುಂಪಿಗೆ ಸೇರಿರಿ.

Related posts

ಮೂಢನಂಬಿಕೆಗಳನ್ನು ತೊಲಗಿಸಿ ವೈಚಾರಿಕತೆಯ ಅರಿವು ಮೂಡಿಸಿ : ಶಿವಲಿಂಗಯ್ಯ

ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಮಟ್ಟದ ಬ್ಯಾಂಕುಗಳ ಪ್ರಗತಿ ಪರಿಶೀಲನಾ ಸಮಿತಿ ಸಭೆ.

ಎಂ. ಅಂಕೇಗೌಡರ ಪುಸ್ತಕ ಪ್ರೀತಿ ಇಂದಿನ ಯುವ ಪೀಳಿಗೆಗೆ ಮಾದರಿ: ಡಾ. ಮಾನಸ

Leave a Comment