NEWS

ಫಲಪುಷ್ಪ ಪ್ರದರ್ಶನ: ವಾಹನ ನಿಲುಗಡೆ ಸೂಚನೆ

ಪಾಲನೆ ನ್ಯೂಸ್

ಮಂಡ್ಯ: 2025-26 ನೇ ಸಾಲಿನ ಗಣರಾಜ್ಯೋತ್ಸವ ಅಂಗವಾಗಿ ಆಯೋಜಿಸಲಾಗಿರುವ ಫಲ ಪುಷ್ಪ ಪ್ರದರ್ಶನ ಕಾರ್ಯಕ್ರಮದಲ್ಲಿ  ದ್ವಿಚಕ್ರ ವಾಹನ ನಿಲುಗಡೆ ಹಾಗೂ ನಾಲ್ಕು ಚಕ್ರದ ವಾಹನಗಳ ನಿಲುಗಡೆಗೆ ಕುರಿತು ಈ ಕೆಳಕಂಡ ಸ್ಥಳಗಳನ್ನು ನಿಗದಿಪಡಿಸಲಾಗಿದೆ.

ದ್ವಿಚಕ್ರ ವಾಹನ ನಿಲುಗಡೆ: ಸಮಾಜ ಕಲ್ಯಾಣ ಇಲಾಖೆ ಕಚೇರಿ ಆವರಣ, ಸೆಂಟ್ರಲ್ ಪೊಲೀಸ್ ಸ್ಟೇಷನ್ ಆವರಣ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಚಾರ್ಜಿಂಗ್ ಪಾಯಿಂಟ್ ಆವರಣ, ನಾಲ್ಕು ಚಕ್ರದ ವಾಹನಗಳ ನಿಲುಗಡೆಗೆ: ಕಾರ್ಮೆಲ್ ಕಾನ್ವೆಂಟ್ ಆವರಣ.

ಪಾಲನೆ.ಇನ್‌ ವಾಟ್ಸ್‌ ಆಪ್‌ ಗುಂಪಿಗೆ ಸೇರಿರಿ.

Related posts

ಎರಡು ಸಾವಿರಕ್ಕೂ ಹೆಚ್ಚು ಜನ ಆಹಾರ ಸುರಕ್ಷತಾ ಹಾಗೂ ಗ್ರಾಹಕರ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ‌

ಕಾಡಾನೆಗಳ ದಾಳಿಗೆ ಬೆಳೆ ಹಾನಿ

ಇರಾನ್‌ನ ಹೊಸ ಸರ್ವೋಚ್ಚ ನಾಯಕ ಮೊಜ್ಜಾಬಾ ಖಮೇನಿ ಮೃತಪಟ್ಟಿರುವ ಶಂಕೆ

Leave a Comment