NEWS

ಫಲಪುಷ್ಪ ಪ್ರದರ್ಶನ: ವಾಹನ ನಿಲುಗಡೆ ಸೂಚನೆ

ಪಾಲನೆ ನ್ಯೂಸ್

ಮಂಡ್ಯ: 2025-26 ನೇ ಸಾಲಿನ ಗಣರಾಜ್ಯೋತ್ಸವ ಅಂಗವಾಗಿ ಆಯೋಜಿಸಲಾಗಿರುವ ಫಲ ಪುಷ್ಪ ಪ್ರದರ್ಶನ ಕಾರ್ಯಕ್ರಮದಲ್ಲಿ  ದ್ವಿಚಕ್ರ ವಾಹನ ನಿಲುಗಡೆ ಹಾಗೂ ನಾಲ್ಕು ಚಕ್ರದ ವಾಹನಗಳ ನಿಲುಗಡೆಗೆ ಕುರಿತು ಈ ಕೆಳಕಂಡ ಸ್ಥಳಗಳನ್ನು ನಿಗದಿಪಡಿಸಲಾಗಿದೆ.

ದ್ವಿಚಕ್ರ ವಾಹನ ನಿಲುಗಡೆ: ಸಮಾಜ ಕಲ್ಯಾಣ ಇಲಾಖೆ ಕಚೇರಿ ಆವರಣ, ಸೆಂಟ್ರಲ್ ಪೊಲೀಸ್ ಸ್ಟೇಷನ್ ಆವರಣ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಚಾರ್ಜಿಂಗ್ ಪಾಯಿಂಟ್ ಆವರಣ, ನಾಲ್ಕು ಚಕ್ರದ ವಾಹನಗಳ ನಿಲುಗಡೆಗೆ: ಕಾರ್ಮೆಲ್ ಕಾನ್ವೆಂಟ್ ಆವರಣ.

ಪಾಲನೆ.ಇನ್‌ ವಾಟ್ಸ್‌ ಆಪ್‌ ಗುಂಪಿಗೆ ಸೇರಿರಿ.

Related posts

ಚಾಮನಹಳ್ಳಿಯಲ್ಲಿ ಒಂದು ತಿಂಗಳ ‘ಚರ್ಮವಾದ್ಯ ತರಬೇತಿ’ ಕಾರ್ಯಾಗಾರಕ್ಕೆ ಚಾಲನೆ

ಹೆಡ್‌ಮಾಸ್ಟರ್ ಅಮಾನತು

ಅರ್ಜುನ ಸ್ಮಾರಕ ಲೋಕಾರ್ಪಣೆ

Leave a Comment