NEWS

ಬುದನೂರು ಉತ್ಸವಕ್ಕೆ ಹೆಲಿ ಟೂರಿಸಂ: ಜಿಲ್ಲಾಧಿಕಾರಿಗಳಿಂದ ಸ್ಥಳ ಪರಿಶೀಲನೆ

ಪಾಲನೆ ನ್ಯೂಸ್

ಮಂಡ್ಯ: ಬುದನೂರು ಉತ್ಸವದ ಸಂದರ್ಭದಲ್ಲಿ ಹೇಲಿ ಟೂರಿಸಂ ಸೇವೆ ಆರಂಭಿಸುವ ಸಂಬಂಧ ಮಾನ್ಯ ಜಿಲ್ಲಾಧಿಕಾರಿಗಳು ಮಂಡ್ಯ ಅವರು ದಿನಾಂಕ 04-02-2026 ರಂದು ಬೆಳಿಗ್ಗೆ 11.30 ಗಂಟೆಗೆ ಮಂಡ್ಯ ತಾಲೂಕಿನ ಚಿಕ್ಕ ಮಂಡ್ಯದಲ್ಲಿ ಸಂಬಂಧಿಸಿದ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಈ ವೇಳೆ ಭದ್ರತೆ, ಸಾರ್ವಜನಿಕ ಸುರಕ್ಷತೆ, ಸಂಚಾರ ವ್ಯವಸ್ಥೆ ಹಾಗೂ ಅಗತ್ಯ ಮೂಲಸೌಕರ್ಯಗಳ ಕುರಿತು ಸಂಬಂಧಿಸಿದ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಮಾರ್ಗಸೂಚಿಗಳನ್ನು ನೀಡಿದರು. ಸಾರ್ವಜನಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಎಲ್ಲಾ ನಿಯಮಾನುಸಾರ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಬಾಲ್ಯವಿವಾಹ ಮುಕ್ತ ಗ್ರಾಮ ಪಂಚಾಯಿತಿಗಳಿಂದ ಪ್ರಶಸ್ತಿಗೆ ಅರ್ಜಿ ಆಹ್ವಾನ

ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಶೇ.7.5 ಶುಲ್ಕ ಹೆಚ್ಚಳಕ್ಕೆ ತೀರ್ಮಾನ

Ranji Trophy: ಪಡಿಕ್ಕಲ್ ಶತಕ; ಅಸಾಧಾರಣ ಮೊತ್ತವನ್ನೇ ಬೆನ್ನಟ್ಟಿ ಗೆದ್ದ ಕರ್ನಾಟಕ; ಕ್ವಾರ್ಟರ್ ಫೈನಲ್‌ಗೆ ಲಗ್ಗೆ

Leave a Comment