NEWS

ಶ್ರೀ ಛತ್ರಪತಿ ಶಿವಾಜಿ ಜಯಂತಿ

ಪಾಲನೆ ನ್ಯೂಸ್


ರಾಮನಗರ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶ್ರೀ ಛತ್ರಪತಿ ಶಿವಾಜಿ ಜಯಂತಿ ಕಾರ್ಯಕ್ರಮವನ್ನು ಫೆ.೧೯ರ ಗುರುವಾರ ಬೆಳಿಗ್ಗೆ ೧೦.೩೦ಕ್ಕೆ ನಗರದ ಕಂದಾಯ ಭವನದಲ್ಲಿರುವ ಮೂರನೇ ಮಹಡಿಯ ಕೊಠಡಿ ಸಂಖ್ಯೆ: ೪೦೯ರಲ್ಲಿ ಆಯೋಜಿಸಲಾಗಿದೆ.


ಶ್ರೀ ಛತ್ರಪತಿ ಶಿವಾಜಿ ಜಯಂತಿ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ಸಮುದಾಯದ ಅಧ್ಯಕ್ಷರು, ಕಾರ್ಯದರ್ಶಿಗಳು, ಮುಖಂಡರು, ಎಲ್ಲಾ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು, ಸಿಬ್ಬಂದಿಗಳು ಕಡ್ಡಾಯವಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.‌

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ. ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಜಿಲ್ಲೆಯಲ್ಲಿನ ಸಾರ್ವಜನಿಕರ ಸಮಸ್ಯೆಗಳನ್ನು ಗುರುತಿಸಿ ಪರಿಹರಿಸಿ

ಎಸ್‌ ಎಸ್‌ ಎಲ್‌ ಸಿ ಫಲಿತಾಂಶ ಸಂಬಂಧ “ಮಿಷನ್ 40 ಫಾರ್ 90 ಡೇಸ್” ಅಭಿಯಾನದ ಪರಿಶೀಲನಾ ಸಭೆ ನಡೆಸಿದ ಜಿ ಪಂ ಸಿಇಒ

ಟಿ-20 ವಿಶ್ವಕಪ್ ಫೈನಲ್‌ಗೆ ಲಗ್ಗೆ ಇಟ್ಟ ಭಾರತ

Leave a Comment