NEWS

ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯಗಳಿಗೆ ಜಿ. ಪಂ. ಸಿಇಓ ನಂದಿನಿ ಕೆ. ಆರ್. ಅನಿರೀಕ್ಷಿತ ಭೇಟಿ

ಪಾಲನೆ ನ್ಯೂಸ್

ಮಂಡ್ಯ: ✔️ ಹಾಸ್ಟೆಲ್ ವಿದ್ಯಾರ್ಥಿಗಳೊಂದಿಗೆ ಊಟ ಮಾಡುವ ಮೂಲಕ ಆಹಾರದ ಗುಣಮಟ್ಟ ಪರಿಶೀಲಿಸಿದರು.

✔️ ಎಸ್. ಎಸ್. ಎಲ್. ಸಿ. ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳನ್ನು ನಡೆಸುತ್ತಿರುವ ಬಗ್ಗೆ ಪರಿಶೀಲಿಸಿದರು.

✔️ ಹಾಸ್ಟೆಲ್ ನಲ್ಲಿನ ಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಿ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದರು.

✔️ ಊಟದ ಗುಣಮಟ್ಟ, ಸ್ವಚ್ಛತೆ ಸೇರಿದಂತೆ ಇನ್ನಿತರೆ ವಿಚಾರಗಳ ಬಗ್ಗೆ ಮಾಹಿತಿ ಪಡೆದರು.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

Ranji Trophy: ಪಡಿಕ್ಕಲ್ ಶತಕ; ಅಸಾಧಾರಣ ಮೊತ್ತವನ್ನೇ ಬೆನ್ನಟ್ಟಿ ಗೆದ್ದ ಕರ್ನಾಟಕ; ಕ್ವಾರ್ಟರ್ ಫೈನಲ್‌ಗೆ ಲಗ್ಗೆ

ಧರ್ಮ ಶಾಶ್ವತವಾದುದು : ಜಗದ್ಗುರು  ವಿದ್ಯುಶೇಖರ ಭಾರತೀ ಸ್ವಾಮೀಜಿ ರವರು ಮಂಡ್ಯ ಕ್ಕೆ ಭೇಟಿ ನೀಡಿ ಆಶೀರ್ವಾಚನ ಮಾಡಿದರು

೧೭ರಂದು ಕೌಶಲ್ಯಾಧಾರಿತ ಉದ್ಯಮಶೀಲತಾಅಭಿವೃದ್ಧಿ ತರಬೇತಿ ಕಾರ್ಯಕ್ರಮ

Leave a Comment