NEWS

ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ನಿಲಯಗಳಿಗೆ ಜಿ. ಪಂ. ಸಿಇಓ ನಂದಿನಿ ಕೆ. ಆರ್. ಅನಿರೀಕ್ಷಿತ ಭೇಟಿ

ಪಾಲನೆ ನ್ಯೂಸ್

ಮಂಡ್ಯ: ✔️ ಹಾಸ್ಟೆಲ್ ವಿದ್ಯಾರ್ಥಿಗಳೊಂದಿಗೆ ಊಟ ಮಾಡುವ ಮೂಲಕ ಆಹಾರದ ಗುಣಮಟ್ಟ ಪರಿಶೀಲಿಸಿದರು.

✔️ ಎಸ್. ಎಸ್. ಎಲ್. ಸಿ. ವಿದ್ಯಾರ್ಥಿಗಳಿಗೆ ವಿಶೇಷ ತರಗತಿಗಳನ್ನು ನಡೆಸುತ್ತಿರುವ ಬಗ್ಗೆ ಪರಿಶೀಲಿಸಿದರು.

✔️ ಹಾಸ್ಟೆಲ್ ನಲ್ಲಿನ ಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಿ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದರು.

✔️ ಊಟದ ಗುಣಮಟ್ಟ, ಸ್ವಚ್ಛತೆ ಸೇರಿದಂತೆ ಇನ್ನಿತರೆ ವಿಚಾರಗಳ ಬಗ್ಗೆ ಮಾಹಿತಿ ಪಡೆದರು.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

56,432 ಹುದ್ದೆ ಭರ್ತಿಗೆ ಅಸ್ತು ; ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಮಣಿದ ಸರ್ಕಾರ

ರಾಯ್ ಆತ್ಮಹತ್ಯೆ ಪ್ರಕರಣದ ಮೊದಲ ಹಂತದ ತನಿಖೆ ಪೂರ್ಣ

ಸಮಾರಂಭದಲ್ಲಿ ಜಗದ್ ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ, ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಉಪಸ್ಥಿತರಿದ್ದರು

Leave a Comment