ಪರಿಚಯ ಪ್ರಕಾಶನ ‘ಒಡಲು ಮತ್ತು ಸೃಷ್ಟಿ’ ಬಿಡುಗಡೆ ನಾಳೆ
ಡಾ. ಪ್ರೇಮಲತಾ ಬಿ. ಅವರ ವೈದ್ಯಕೀಯ ಕ್ಷೇತ್ರದ ಹೊಸ ಪುಸ್ತಕ ಪಾಲನೆ ನ್ಯೂಸ್ ಮಂಡ್ಯ: ನಗರದ ಪರಿಚಯ ಪ್ರಕಾಶನ ಪ್ರಕಟಿಸಿರುವ ಡಾ. ಪ್ರೇಮಲತಾ ಬಿ. ಅವರು ರಚಿಸಿರುವ ಹೊಸ ಪುಸ್ತಕ ಬಿಡುಗಡೆ ಮತ್ತು ಸಂವಾದ ಕಾರ್ಯಕ್ರಮವನ್ನು ಕರ್ನಾಟಕ ಸಂಘದ ಕೆ.ವಿ. ಶಂಕರಗೌಡ ಶತಮಾನೋತ್ಸವ ಭವನದಲ್ಲಿ ಮಾರ್ಚ್ 15, ಭಾನುವಾರ ಬೆಳಿಗ್ಗೆ 10.30 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ರಾಮನಗರದ ಲೋಕಾಯುಕ್ತ ಎಸ್ಪಿ ಸ್ನೇಹಾ ಪಿ.ವಿ. ಐಪಿಎಸ್ ಅವರು ಪುಸ್ತಕ ಬಿಡುಗಡೆ ಮಾಡಲಿದ್ದು, ಪುಸ್ತಕದ ಕುರಿತು ಮೈಸೂರಿನ … Continue reading ಪರಿಚಯ ಪ್ರಕಾಶನ ‘ಒಡಲು ಮತ್ತು ಸೃಷ್ಟಿ’ ಬಿಡುಗಡೆ ನಾಳೆ
Copy and paste this URL into your WordPress site to embed
Copy and paste this code into your site to embed