NEWS

ಮಾ. 30ರೊಳಗೆ ಆಕ್ಷೇಪಣೆ ಮತ್ತು ಸಲಹೆಗಳನ್ನು ಸಲ್ಲಿಸುವುದು

ಪಾಲನೆ ನ್ಯೂಸ್

ಮಂಡ್ಯ: ಮದ್ದೂರು ನಗರಸಭೆ ಕ್ಷೇತ್ರ ವಿಂಗಡಣೆ ಮಾಡಿ ವಾರ್ಡ್ ವಾರು ಪ್ರದೇಶ ವ್ಯಾಪ್ತಿಯನ್ನು ನಿರ್ದಿಷ್ಟ ಪಡಿಸಿ ದಿನಾಂಕ 16-3-2026 ರಂದು ಕರಡು ಅಧಿಸೂಚನೆಯನ್ನು ಹೊರಡಿಸಲಾಗಿರುತ್ತದೆ.

ಇದರಿಂದ ಭಾದಿತರಾಗಬಹುದಾದ ಎಲ್ಲಾ ವ್ಯಕ್ತಿಗಳು ಮಾರ್ಚ್ 30 ರೊಳಗಾಗಿ ಆಕ್ಷೇಪಣೆ ಮತ್ತು ಸಲಹೆಗಳನ್ನು ಜಿಲ್ಲಾಧಿಕಾರಿಗಳು, ಮಂಡ್ಯ ಜಿಲೆ, ಮಂಡ್ಯರವರಿಗೆ ಸಲ್ಲಿಸಬಹುದಾಗಿರುತ್ತದೆ.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಕುಡಿಯುವ ನೀರು ಸರಬರಾಜಿಗೆ ಸಂಬಂಧಿಸಿದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲು ಸೂಚನೆ: ಜಿ.ಪಂ. ಸಿಇಓ ನಂದಿನಿ ಕೆ.ಆರ್.

ಮೇ 1 ಬುದ್ಧ ಪೂರ್ಣಿಮೆ ; ಕರುಣಾಮೂರ್ತಿಗೆ ಕಾವ್ಯ ನಮನ

ಮಂಡ್ಯದ ಅಂಕೇಗೌಡರಿಗೆ ಪದ್ಮಶ್ರೀ

Leave a Comment