NEWS

ಡಿ. 30 ರಂದು ದ್ವಿತೀಯ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ

ಪಾಲನೆ ನ್ಯೂಸ್

ಮಂಡ್ಯ:- 2025-26ನೇ ಸಾಲಿನ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶಗಳ ಕಾರ್ಯಕ್ರಮವೊ ಸೇರಿದಂತೆ) ನವೆಂಬರ್-2025ರ ವರೆಗಿನ ದ್ವಿತೀಯ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಡಿಸೆಂಬರ್ 30 ರಂದು ಬೆಳಿಗ್ಗೆ 11.00 ಗಂಟೆಗೆ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನಿಗದಿಪಡಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿಗಳು ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related posts

ನಗರಾಭಿವೃದ್ಧಿ ಇಲಾಖೆ ಯೋಜನೆಗಳ ಸಮಗ್ರ ಪ್ರಗತಿ ಪರಿಶೀಲನೆ : ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಸಭೆ

ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಅವರ ಶಸ್ತ್ರಾಸ್ತ್ರ ಪರ ವಾನಗಿ ಅಮಾನತು

ಹೈನುಗಾರಿಕೆ; ಮಹಿಳೆಯರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣದ ಆಶಾಕಿರಣ : ಜಿ.ಪಂ.ಸಿಇಒ ಕೆ.ಆರ್.ನಂದಿನಿ.

Leave a Comment