NEWS

ಹೈಕೋರ್ಟ್ ನ್ಯಾಯಮೂರ್ತಿಗಳಿಂದ ಮದ್ದೂರು ನ್ಯಾಯಾಲಯ ಕಾಮಗಾರಿಗಳ ಪರಿಶೀಲನೆ

ಪಾಲನೆ ನ್ಯೂಸ್

ಮಂಡ್ಯ: ಹೈಕೋರ್ಟ್ ನ್ಯಾಯಮೂರ್ತಿಗಳಾದ ಶ್ರೀ ಸುನಿಲ್ ದತ್ ಯಾದವ್ ಅವರು ಇಂದು ಮದ್ದೂರಿಗೆ ಭೇಟಿ ನೀಡಿ ಮದ್ದೂರು ನ್ಯಾಯಾಲಯಕ್ಕೆ ಸಂಬಂಧಪಟ್ಟ ಕಾಮಗಾರಿಗಳ ಪರಿಶೀಲನೆ ನಡೆಸಿದರು.

ಮದ್ದೂರಿನ ನ್ಯಾಯಾಲಯಕ್ಕೆ ಸಂಬಂಧಪಟ್ಟಂತೆ ಮದ್ದೂರು ನಗರದ ಸರ್ವೇ ನಂ 800/1, 800/3, 801/1 ರೇಷ್ಮೆ ಇಲಾಖೆಯ ವ್ಯಾಪ್ತಿಗೆ ಬರುವ 4.35 ಎಕ್ಕರೆ ಜಾಗವನ್ನು ಗುರುತಿಸಿ ನ್ಯಾಯಾಲಯ ನಿರ್ಮಾಣಕ್ಕೆ ಸಂಬಂಧಪಟ್ಟ ಅಧಿಕಾರಿಗಳಿಗೆ ಈಗಾಗಲೇ ಸದರಿ ಸ್ಥಳವನ್ನು ಹಸ್ತಾಂತರಿಸಲಾಗಿದೆ.

ಸದರಿ ಜಾಗದಲ್ಲಿ 21 ಕೋಟಿ ವೆಚ್ಚದಲ್ಲಿ ನ್ಯಾಯಾಲಯ ಸಂಕೀರ್ಣ ಮತ್ತು ನ್ಯಾಯಾಧೀಶರ ವಸತಿಗೃಹಗಳ ನಿರ್ಮಾಣ ಕಾಮಗಾರಿ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

Related posts

ಗುಜರಾತ್ ಟೈಟಾನ್ಸ್ ಜೊತೆ ಕಣಕ್ಕಿಳಿಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು

ಕಾಯಕ ಶರಣರ ಆದರ್ಶ ಮೌಲ್ಯಗಳನ್ನು ಅಳವಡಿಸಿಕೊಲ್ಲಬೇಕು – ಡಾ. ಬಿ.ವಿ ನಂದೀಶ್

ಬಿಡದಿ ಟೌನ್ ಶಿಪ್ ಯೋಜನೆಯಿಂದ ಕುಮಾರಸ್ವಾಮಿ ಅವರಿಗೆ ಲಾಟರಿ : ಡಿಸಿಎಂ

Leave a Comment