ಪಾಲನೆ ನ್ಯೂಸ್
ಮಂಡ್ಯ: 2025-26 ನೇ ಸಾಲಿನ ಗಣರಾಜ್ಯೋತ್ಸವ ಅಂಗವಾಗಿ ಆಯೋಜಿಸಲಾಗಿರುವ ಫಲ ಪುಷ್ಪ ಪ್ರದರ್ಶನ ಕಾರ್ಯಕ್ರಮದಲ್ಲಿ ದ್ವಿಚಕ್ರ ವಾಹನ ನಿಲುಗಡೆ ಹಾಗೂ ನಾಲ್ಕು ಚಕ್ರದ ವಾಹನಗಳ ನಿಲುಗಡೆಗೆ ಕುರಿತು ಈ ಕೆಳಕಂಡ ಸ್ಥಳಗಳನ್ನು ನಿಗದಿಪಡಿಸಲಾಗಿದೆ.
ದ್ವಿಚಕ್ರ ವಾಹನ ನಿಲುಗಡೆ: ಸಮಾಜ ಕಲ್ಯಾಣ ಇಲಾಖೆ ಕಚೇರಿ ಆವರಣ, ಸೆಂಟ್ರಲ್ ಪೊಲೀಸ್ ಸ್ಟೇಷನ್ ಆವರಣ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಚಾರ್ಜಿಂಗ್ ಪಾಯಿಂಟ್ ಆವರಣ, ನಾಲ್ಕು ಚಕ್ರದ ವಾಹನಗಳ ನಿಲುಗಡೆಗೆ: ಕಾರ್ಮೆಲ್ ಕಾನ್ವೆಂಟ್ ಆವರಣ.
ಪಾಲನೆ.ಇನ್ ವಾಟ್ಸ್ ಆಪ್ ಗುಂಪಿಗೆ ಸೇರಿರಿ.


