ಪಾಲನೆ ನ್ಯೂಸ್
ಬೆಂಗಳೂರು: ಶತಮಾನದ ಇತಿಹಾಸವಿರುವ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ಸಂಸ್ಥೆ (ಕೆಎಸ್ಡಿಎಲ್) ಉತ್ಪನ್ನಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ವಿಸ್ತರಿಸಲು ಬಹುಭಾಷಾ ನಟಿ ತಮನ್ನಾ ಭಾಟಿಯಾ ಅವರನ್ನು ಪ್ರಚಾರ ರಾಯಭಾರಿಯಾಗಿ ಮಂಗಳವಾರ ಬೆಂಗಳೂರಿನಲ್ಲಿ ಪರಿಚಯಿಸಲಾಯಿತು. ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಕೆಎಸ್ಡಿಎಲ್ ಅಧ್ಯಕ್ಷ ಅಪ್ಪಾಜಿ ಸಿ.ಎಸ್.ನಾಡಗೌಡ, ವ್ಯವಸ್ಥಾಪಕ ನಿರ್ದೇಶಕ ಡಾ| ಪ್ರಶಾಂತ್, ಕಾರ್ಯದರ್ಶಿ ಸೆಲ್ವಕುಮಾರ್ ಈ ವೇಳೆ ಇದ್ದರು
✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

