NEWS

ಮಾ. 30ರೊಳಗೆ ಆಕ್ಷೇಪಣೆ ಮತ್ತು ಸಲಹೆಗಳನ್ನು ಸಲ್ಲಿಸುವುದು

ಪಾಲನೆ ನ್ಯೂಸ್

ಮಂಡ್ಯ: ಮದ್ದೂರು ನಗರಸಭೆ ಕ್ಷೇತ್ರ ವಿಂಗಡಣೆ ಮಾಡಿ ವಾರ್ಡ್ ವಾರು ಪ್ರದೇಶ ವ್ಯಾಪ್ತಿಯನ್ನು ನಿರ್ದಿಷ್ಟ ಪಡಿಸಿ ದಿನಾಂಕ 16-3-2026 ರಂದು ಕರಡು ಅಧಿಸೂಚನೆಯನ್ನು ಹೊರಡಿಸಲಾಗಿರುತ್ತದೆ.

ಇದರಿಂದ ಭಾದಿತರಾಗಬಹುದಾದ ಎಲ್ಲಾ ವ್ಯಕ್ತಿಗಳು ಮಾರ್ಚ್ 30 ರೊಳಗಾಗಿ ಆಕ್ಷೇಪಣೆ ಮತ್ತು ಸಲಹೆಗಳನ್ನು ಜಿಲ್ಲಾಧಿಕಾರಿಗಳು, ಮಂಡ್ಯ ಜಿಲೆ, ಮಂಡ್ಯರವರಿಗೆ ಸಲ್ಲಿಸಬಹುದಾಗಿರುತ್ತದೆ.

✅ಪಾಲನೆ.ಇನ್ ವಾಟ್ಸ್ ಆ್ಯಪ್ ಗುಂಪಿಗೆ ಸೇರಿರಿ ನ್ಯೂಸ್ & ವ್ಯೂಸ್ ಓದಿರಿ. ಆಲೋಚಿಸಿ. ಸ್ಪಂದಿಸಿ.
https://chat.whatsapp.com/H1gUYgrzvnQGZAhIQSGMHn

Related posts

ಮಹದೇವಪುರ ಬಹು ಗ್ರಾಮ ನೀರು ಸರಬರಾಜು ಯೋಜನೆಯ ನೀರು ಶುದ್ಧಿಕರಣ ಘಟಕ ಪರಿಶೀಲಿಸಿದ ಜಿ. ಪಂ. ಸಿಇಓ

ರೈತರಿಗೆ ಕಿರುಕುಳ ನೀಡುವ ಖಾಸಗಿ ಫೈನಾನ್ಸಿಯರ್’ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು

ಅಂಡಮಾನ್-ನಿಕೋಬಾರ್ ದ್ವೀಪ, ಕಾಶ್ಮೀರದಲ್ಲಿ ಅವಳಿ ಭೂಕಂಪನ: ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆ ದಾಖಲು

Leave a Comment