ಪಾಲನೆ ನ್ಯೂಸ್ ವಾರಣಾಸಿ,ಏ.೨೯- ಉತ್ತರ ಪ್ರದೇಶ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ತವರು ಲೋಕಸಭಾ ಕ್ಷೇತ್ರ ವಾರಣಸಿಯಲ್ಲಿ ಕಾಶಿ ವಿಶ್ವನಾಥ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಪ್ರಧಾನಿ ಅವರು ಪವಿತ್ರ ಶ್ರೀ ಕಾಶಿ ವಿಶ್ವನಾಥ
ಪಾಲನೆ ನ್ಯೂಸ್ ಬೆಂಗಳೂರು: ಬೆಂಗಳೂರು ಸಹಕಾರಿ ಹಾಲು ಒಕ್ಕೂಟ (ಬಮುಲ್) ತಿರುಮಲ ತಿರುಪತಿ ದೇವಸ್ಥಾನಗಳ (ಟಿಟಿಡಿ) ಲಡ್ಡು ಪ್ರಸಾದಕ್ಕೆ ನಂದಿನಿ ತುಪ್ಪವನ್ನು ಪೂರೈಸುವ ಮಹತ್ವದ ಒಪ್ಪಂದವನ್ನು ಮಾಡಿಕೊಂಡಿದೆ. ಈ ಒಪ್ಪಂದದ ಅಡಿಯಲ್ಲಿ, ಬಮುಲ್ ಮುಂದಿನ ಆರು
ಪಾಲನೆ ನ್ಯೂಸ್ ವಾಷಿಂಗ್ಟನ್: ಬ್ರಿಟನ್ ಸಹಾಯ ಮಾಡದಿದ್ದರೆ ಇಂದು ಅಮೆರಿಕನ್ನರು ಫ್ರೆಂಚ್ ಮಾತನಾಡುತ್ತಿದ್ದರು ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಬ್ರಿಟನ್ ಕಿಂಗ್ ಚಾರ್ಲ್ಸ್ III ತಿರುಗೇಟು ನೀಡಿದ್ದಾರೆ. ಏಪ್ರಿಲ್ 28, 2026
ಪಾಲನೆ ನ್ಯೂಸ್ ಬೆಂಗಳೂರು: ಮಹಾನಗರದ ಅಂದವನ್ನು ಕೆಡಿಸುವ ಅನಧಿಕೃತ ಜಾಹೀರಾತುಗಳ ಹಾವಳಿ ಮುಂದುವರೆದಿದೆ. ಹಬ್ಬ, ಹರಿದಿನ, ಹುಟ್ಟುಹಬ್ಬಗಳ ಸಂದರ್ಭಗಳಲ್ಲಿ ರಸ್ತೆ ಅಕ್ಕಪಕ್ಕ, ಪ್ರಮುಖ ವೃತ್ತಗಳು ಸೇರಿದಂತೆ ಎಲ್ಲೆಂದರಲ್ಲಿ ರಾಜಕೀಯ ನಾಯಕರ ಬೃಹತ್ ಕಟೌಟ್ ಗಳು ರಾರಾಜಿಸುತ್ತವೆ.ಇವುಗಳ
ಪಾಲನೆ ನ್ಯೂಸ್ ಬೆಂಗಳೂರು: ಕಿರುತೆರೆ ನಟ, ‘ಬಿಗ್ಬಾಸ್’ ರಿಯಾಲಿಟಿ ಶೋ ಮಾಜಿ ಸ್ಪರ್ಧಿ ರಜತ್, ಪೆಟ್ರೋಲ್ ಬಾಂಬ್ ಮಾದರಿಯ ವಸ್ತುಗಳನ್ನು ರಸ್ತೆಯಲ್ಲಿ ಸ್ಫೋಟಿಸಿ ರೀಲ್ ಮಾಡಿರುವ ವಿಡಿಯೋ ದೃಶ್ಯಗಳು ಜಾಲತಾಣದಲ್ಲಿ ವೈರಲ್ ಆಗಿವೆ. 1
ಪಾಲನೆ ನ್ಯೂಸ್ ಕಳೆದ 8-10 ದಿನಗಳಿಂದ ತಾಂತ್ರಿಕ ಸರ್ವರ್ ಸಮಸ್ಯೆಯಿಂದಾಗಿ ಬಯೋಮೆಟ್ರಿಕ್ ದೃಢೀಕರಣ ವಿಫಲವಾಗುತ್ತಿದೆ. ಕೆಲವೊಮ್ಮೆ ನಿಧಾನವಾಗಿ ಸಿಗುತ್ತಿದ್ದು, ಇಂಥ ಸಂದರ್ಭದಲ್ಲಿ ಒಬ್ಬೊಬ್ಬ ಪಡಿತರ ಫಲಾನುಭವಿಯ ಬೆರಳಚ್ಚು ಪೂರ್ಣವಾಗಲು 20ರಿಂದ 25 ನಿಮಿಷ ಬೇಕಾಗುತ್ತಿದೆ!
ಪಾಲನೆ ನ್ಯೂಸ್ ನವದೆಹಲಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆ ಮತ್ತು ಡಾಲರ್ ಪ್ರಬಲಗೊಂಡ ಹಿನ್ನೆಲೆಯಲ್ಲಿ, ಮಂಗಳವಾರ ಚಿನ್ನ ಮತ್ತು ಬೆಳ್ಳಿ ಬೆಲೆ ತೀವ್ರ ಕುಸಿತ ಕಂಡಿದೆ. 10ಗ್ರಾಂ ಚಿನ್ನದ ಬೆಲೆ ₹1,800
ಪಾಲನೆ ನ್ಯೂಸ್ ಭುವನೇಶ್ವರ: ವ್ಯಕ್ತಿಯೊಬ್ಬ ತನ್ನ ಸಹೋದರಿ ಮೃತಪಟ್ಟಿರುವುದಾಗಿ ಬ್ಯಾಂಕ್ ಸಿಬ್ಬಂದಿಗೆ ತೋರಿಸಲು ಸಹೋದರಿಯ ಅಸ್ಥಿಪಂಜರವನ್ನೇ ಹೊತ್ತು ತಂದ ಘಟನೆ ಒಡಿಶಾದಲ್ಲಿ ನಡೆದಿದೆ. ಒಡಿಶಾದ ಕೇಂದೂಜರ್ ಜಿಲ್ಲೆಯ ದಿಯಾನಾಲಿ ಗ್ರಾಮದ ಜೀತು ಮುಂಡಾ ಎಂಬ
ಪಾಲನೆ ನ್ಯೂಸ್ ಬೆಂಗಳೂರು : ನವದೆಹಲಿಯ ಭಾರತದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) 2015 ರಿಂದ ಮಾನವ ಹಕ್ಕುಗಳ ಕುರಿತು ಕಿರುಚಿತ್ರ ಸ್ಪರ್ಧೆಯನ್ನು ನಡೆಸಿಕೊಂಡು ಬರುತ್ತಿದೆ. 2026 ರಲ್ಲಿ ಸ್ಪರ್ಧೆಯ 12 ನೇ
ಪಾಲನೆ ನ್ಯೂಸ್ ಮಂಡ್ಯ: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ 2570ನೇ ಭಗವಾನ್ ಬುದ್ಧ ಜಯಂತಿ ಕಾರ್ಯಕ್ರಮವನ್ನು ಮೇ 01 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಡಾ. ಬಿ. ಆರ್.