ಪಾಲನೆ, ದ್ವಿಭಾಷಾ ಮಾಸಿಕ | ಸಂಪುಟ 4, ಸಂಚಿಕೆ 10 ನಮ್ಮಲ್ಲಿ ಪರಿಸರದ ಬಗ್ಗೆ, ಪ್ರಕೃತಿಯ ಬಗ್ಗೆ ಮೊದಲ ಪಾಠ ಆರಂಭವಾಗಬೇಕಾಗಿರುವುದು ಶಾಲೆಗಳಲ್ಲಿ. ಬಹುತೇಕ ಶಾಲೆಗಳಲ್ಲಿ ಇದರ ಬಗ್ಗೆ ಮಕ್ಕಳಿಗೆ ಅರಿವೇ ಇಲ್ಲ. ಕೇವಲ
ಪಾಲನೆ ನ್ಯೂಸ್ ಮಂಡ್ಯ: ಎಸ್.ಎಸ್.ಎಲ್.ಸಿ ಪರೀಕ್ಷೆಯ ಫಲಿತಾಂಶ ಉತ್ತಮಗೊಳಿಸುವ ಸಂಬಂಧ 56 ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಸದರಿ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಶಾಲೆಗಳಿಗೆ ಭೇಟಿ ನೀಡಿ ಫಲಿತಾಂಶ ಉತ್ತಮಗೊಳಿಸುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕೆಂದು ಜಿ.ಪಂ.
ಪಾಲನೆ, ದ್ವಿಭಾಷಾ ಮಾಸಿಕ | ಸಂಪುಟ 4, ಸಂಚಿಕೆ 10 ಮಾನವ ಸಮೂಹ ಜೀವಿ. ಒಂದಿಲ್ಲೊಂದು ರೀತಿಯಲ್ಲಿ ಇತರರೊಂದಿಗೆ ಸಹಕರಿಸಿ ಜೀವನ ನಡೆಸುವುದು ಅನಿವಾರ್ಯ. ಅರಿಸ್ಟಾಟಲ್ ಹೇಳುವಂತೆ ‘ಮಾನವ ಒಂಟಿಯಾಗಿ ಬದುಕಬೇಕಾದರೆ ದೇವರಾಗಿರಬೇಕು. ಇಲ್ಲವೇ
ಪಾಲನೆ, ದ್ವಿಭಾಷಾ ಮಾಸಿಕ | ಸಂಪುಟ 4, ಸಂಚಿಕೆ 10 Online forward ಮೆಸೇಜ್ನಲ್ಲಿ ಕಂಡಿದ್ದ ಪಾಲನೆ ಪತ್ರಿಕೆ ಗಮನಿಸಿದ್ದಾಗ ಮಕ್ಕಳ ಪಾಲನೆ ಬಗ್ಗೆ ಇರಬಹುದು ಅಂದುಕೊಂಡು ಇತ್ತೀಚೆಗೆ ಈ ಪತ್ರಿಕೆಯ ಸಂಪಾದಕರ ಬಳಿ
ಪಾಲನೆ ನ್ಯೂಸ್ ಮಂಡ್ಯ : ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮವನ್ನು ಡಿಸೆಂಬರ್ 21 ರಿಂದ 24 ರವರೆಗೆ ಹಮ್ಮಿಕೊಂಡಿದ್ದು ಪೋಲಿಯೊ ಗುರಿ ತಲುಪಿಸುವ ಸಂಬಂಧ ಇಲಾಖೆಯ ಅಧಿಕಾರಿಗಳು ಶ್ರಮಿಸಬೇಕು ಎಂದು ತಹಶೀಲ್ದಾರ್ ವಿಶ್ವನಾಥ್
ಹೊರೆಯಿಲ್ಲದೆ ಪೊರೆಯುವ ಸಂಜೀವಿನಿ. ಪಾಲನೆ, ದ್ವಿಭಾಷಾ ಮಾಸಿಕ | ಸಂಪುಟ 4, ಸಂಚಿಕೆ 10 ನಮ್ಮಲ್ಲಿ ಚಾಲ್ತಿಯಲ್ಲಿರುವ ಹಲವು ಬಗೆಯ ಚಿಕಿತ್ಸಾ ಪದ್ಧತಿಗಳಲ್ಲಿ ಪ್ರಕೃತಿ ಚಿಕಿತ್ಸಾ ವಿಧಾನವೂ ಒಂದು. ಈ ವಿಧಾನವು ನಮ್ಮ ಜನಪದ
ಪಾಲನೆ ನ್ಯೂಸ್ * ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು* ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳ 1066 ನೇ ಜಯಂತಿ ಮಹೋತ್ಸವ ಮಳವಳ್ಳಿಯಲ್ಲಿ ನಡೆಯುತ್ತಿರುವುದು ಮಳವಳ್ಳಿ ಜನತೆಯ ಭಾಗ್ಯ. ಮಳವಳ್ಳಿ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡಬೇಕಾದ
ಪಾಲನೆ ನ್ಯೂಸ್ ಹೆಚ್.ಡಿ ಕುಮಾರ ಸ್ವಾಮಿ ಸಮಾರಂಭದಲ್ಲಿ ಜಗದ್ ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ, ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಮುಂತಾದ ಗಣ್ಯರು ಉಪಸ್ಥಿತರಿದ್ದರು. ಸುತ್ತೂರು ಮಠ ಸಮಾಜದ ಬಡ ವರ್ಗಗಳ ಮಕ್ಕಳ ಶಿಕ್ಷಣಕ್ಕೆ