NEWSಅಕ್ಕರೆಯ ಅಂಗಳ ಬೇಸಿಗೆ ಶಿಬಿರಕ್ಕೆ ಚಾಲನೆ : ಕೆ.ಆರ್. ನಂದಿನಿಚಂದ್ರಶೇಖರ ದ.ಕೋ.ಹಳ್ಳಿApril 18, 2026April 18, 2026 by ಚಂದ್ರಶೇಖರ ದ.ಕೋ.ಹಳ್ಳಿApril 18, 2026April 18, 2026028 ಪಾಲನೆ ನ್ಯೂಸ್ ಮಂಡ್ಯ: ಜಿಲ್ಲಾ ಪಂಚಾಯತ್ ಮಂಡ್ಯ, ತಾಲ್ಲೂಕು ಪಂಚಾಯಿತಿ ಹಾಗೂ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಜಿಲ್ಲೆಯ ಎಲ್ಲಾ 299 ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಅರಿವು ಕೇಂದ್ರಗಳ ಮೂಲಕ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವನ್ನು...