NEWSಜ.30 ರಂದು ಪ್ರತಿಭಟನೆ: ಹೊರ ಗುತ್ತಿಗೆ ನೌಕರರ ಎಚ್ಚರಿಕೆಚಂದ್ರಶೇಖರ ದ.ಕೋ.ಹಳ್ಳಿJanuary 28, 2026March 25, 2026 by ಚಂದ್ರಶೇಖರ ದ.ಕೋ.ಹಳ್ಳಿJanuary 28, 2026March 25, 2026058 ಪಾಲನೆ ನ್ಯೂಸ್ ಮಂಡ್ಯ: ರಾಜ್ಯ ಹಣಕಾಸು ಇಲಾಖೆಯ ಮುಂದಿರುವ ಹೊರಗುತ್ತಿಗೆ ನೌಕರರ ನೇರಪಾವತಿ ಕಡತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಿ ಹಾಕದಿದ್ದರೆ ಜ.30 ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನಾ ಧರಣಿ ನಡೆಸಲಾಗುವುದು ಎಂದು...